ಮುತ್ತಿನಕೃಷ್ಣ ಅಲಂಕಾರ

ಉಡುಪಿ | ಲೋಕಬಂಧು ನ್ಯೂಸ್
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಫೆಬ್ರವರಿ 18ರಂದು ಬುಧವಾರ ಉಡುಪಿ ಶ್ರೀಕೃಷ್ಣನಿಗೆ‌ ಮುತ್ತಿನಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.