ವಜ್ರಕವಚ ಅಲಂಕಾರ

ಉಡುಪಿ | ಲೋಕಬಂಧು ನ್ಯೂಸ್
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಾರ್ಚ್ 8ರಂದು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ವಜ್ರಕವಚ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.