ರತ್ನೇಶ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಏ.29
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀಕೃಷ್ಣನಿಗೆ‌‌ ರತ್ನೇಶ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.