ವಜ್ರಧರ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.28
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ‌‌ ವಜ್ರಧರ‌ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.