ಕೃಷ್ಣಮಠಕ್ಕೆ ನಟಿ ಅರ್ಚನಾ ಜೋಯಿಸ್ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಜೂ.16
ಕೆಜಿಎಫ್ ಖ್ಯಾತಿಯ ಚಿತ್ರ ನಟಿ ಹಾಗೂ ಭರತನಾಟ್ಯ ಕಲಾವಿದೆ ಅರ್ಚನಾ ಜೋಯಿಸ್ ಸೋಮವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.