ಧರ್ಮಸ್ಥಳಕ್ಕೆ ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಭೇಟಿ

ಲೋಕಬಂಧು ನ್ಯೂಸ್ ಉಜಿರೆ, ಜು.20
ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಕುಟುಂಬ ಸಮೇತರಾಗಿ ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.ಬಳಿಕ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.