ಛತ್ರಧರ ಬಾಲಗೋಪಾಲ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.16
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಗುರುವಾರ ಛತ್ರಧರ ಬಾಲಗೋಪಾಲ ಅಲಂಕಾರ ‌ಮಾಡಿ, ಮಹಾಪೂಜೆ ನೆರವೇರಿಸಿದರು.