ಕಟಿಯಲ್ಲಿ ಕರವಿಟ್ಟ ಕಡೆಗೋಲು ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.28
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಮಂಗಳವಾರ ಕಟಿಯಲ್ಲಿ ಕರವಿಟ್ಟ ಕಡೆಗೋಲು ಕೃಷ್ಣ ಅಲಂಕಾರ ‌ಮಾಡಿ, ಮಹಾಪೂಜೆ ನೆರವೇರಿಸಿದರು.