ಕಮಲಧರ ವಜ್ರಗೋಪಾಲ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.18
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶನಿವಾರ ಕಮಲಧರ ವಜ್ರಗೋಪಾಲ ಅಲಂಕಾರ ‌ಮಾಡಿ, ಮಹಾಪೂಜೆ ನೆರವೇರಿಸಿದರು.