ಕಪ್ಪೆಟ್ಟು ಅಶೋಕ್ ಸುವರ್ಣ ನಿಧನ

ಲೋಕಬಂಧು ನ್ಯೂಸ್ ಉಡುಪಿ, ಜು.30
ಕಪ್ಪೆಟ್ಟು ನಿವಾಸಿ ಅಶೋಕ್ ಸುವರ್ಣ (48) ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
ಕಪ್ಪೆಟ್ಟು ಬ್ರಹ್ಮಬೈದರ್ಕಳ ಗರಡಿಯ ಕಾರ್ಯದರ್ಶಿಯಾಗಿ ಜೀರ್ಣೋದ್ಧಾರ ನಿಟ್ಟಿನಲ್ಲಿ ಶ್ರಮಿಸಿದ್ದರು. ಕಳೆದ 30 ವರ್ಷಗಳಿಂದ ಕಾರು ಮೆಕ್ಯಾನಿಕ್ ಗ್ಯಾರೇಜ್ ನಡೆಸುತ್ತಿದ್ದರು.


ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.