ಲಕ್ಷ್ಮೀಧರ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಜು.6
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಸೋಮವಾರ ಲಕ್ಷ್ಮೀಧರ ಅಲಂಕಾರ ‌ಮಾಡಿ ಮಹಾಪೂಜೆ ನೆರವೇರಿಸಿದರು.