ಲೋಕಬಂಧು ನ್ಯೂಸ್ | ಉಡುಪಿ, ಜು.11
ಅವರು ತಮ್ಮ ಶೋಕ ಸಂದೇಶದಲ್ಲಿ 'ತಮ್ಮ ಅಪೂರ್ವ ಕಂಠಸಿರಿಯಿಂದ ಸಂಗೀತ ಕ್ಷೇತ್ರಕ್ಕೆ ಅನುಪಮ ಕೊಡುಗೆ ಸಲ್ಲಿಸಿದ ಶ್ರೇಷ್ಠ ಕಲಾವಿದೆಯ ಅಗಲುವಿಕೆ ಕಲಾಕ್ಷೇತ್ರಕ್ಕೆ ದೊಡ್ಡ ನಷ್ಟ. ತಮ್ಮ ಸುಶ್ರಾವ್ಯ ಸಹಸ್ರ ಸಹಸ್ರ ಹಾಡುಗಳ ಮೂಲಕ ಕೋಟ್ಯಂತರ ಜನರ ಮನೆ- ಮನಸ್ಸುಗಳಲ್ಲಿ ಬಹುಕಾಲ ಸ್ಮರಣೆಯಲ್ಲಿರುತ್ತಾರೆ.
ಅವರಿಗೆ ಗಾನ- ನಾಟ್ಯಲೋಲನಾದ ಶ್ರೀಕೃಷ್ಣ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ' ಎಂದು ತಿಳಿಸಿದ್ದಾರೆ.
