ತುಳಸ್ಯರ್ಚಿತ ಅನಂತಾಸನ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಜು.21
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಸೋಮವಾರ ತುಳಸ್ಯರ್ಚಿತ ಅನಂತಾಸನ ಅಲಂಕಾರ ‌ಮಾಡಿ, ಮಹಾಪೂಜೆ ನೆರವೇರಿಸಿದರು.