ಗಜವಂದಿತ ಕಮಲಧಾರಿಣೀ ಕಮಲಾಕ್ಷೀ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಆ.14
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶುಕ್ರವಾರ‌‌ ಗಜವಂದಿತ ಕಮಲಧಾರಿಣೀ ಕಮಲಾಕ್ಷೀ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.