ಪದ್ಮಾಸನಸ್ಥಿತಾ ಲಕ್ಷ್ಮೀ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.21
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ವರಮಹಾಲಕ್ಷ್ಮೀ ವ್ರತದಂದು ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ ಪದ್ಮಾಸನಸ್ಥಿತಾ ಲಕ್ಷ್ಮೀ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.