ಶಕಟಾಸುರಭಂಜನ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಆ.24
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸೋಮವಾರ ಉಡುಪಿ ಶ್ರೀಕೃಷ್ಣನಿಗೆ ಶಕಟಾಸುರಭಂಜನ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.