ಶ್ರೀಭೂಸಹಿತ ವೇಂಕಟರಮಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಆ.22
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ ಶ್ರೀಭೂಸಹಿತ ವೇಂಕಟರಮಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.