ಲೋಕಬಂಧು ನ್ಯೂಸ್ | ಉಡುಪಿ, ಸೆ.6
ಲೋಕ ಕಲ್ಯಾಣಾರ್ಥವಾಗಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ತುಳಸಿ ಅರ್ಚನೆ ನಡೆಸಿ, ಮಹಾಪೂಜೆ ನೆರವೇರಿಸಿದರು.
ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಶ್ರೀಕಾಂತ ಉಪಾಧ್ಯಾಯ ಮೊದಲಾದವರಿದ್ದರು.
.jpg)
.jpg)
.jpg)