-->
Trending News
Loading...

ದ.ಕ. ಬಂದ್‌ಗೆ ಕರೆ ಕೊಟ್ಟ ಶರಣ್ ಪಂಪ್‌ವೆಲ್ ವಿರುದ್ಧ ಕೇಸು

ಲೋಕಬಂಧು ನ್ಯೂಸ್ ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಮೇ 2ರಂದು ದ.ಕ. ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಸಂಘ ಪರಿವಾರದ ಮುಖಂಡ ಶರಣ್ ಪಂಪ್‌ವೆಲ್...

New Posts Content

ದ.ಕ. ಬಂದ್‌ಗೆ ಕರೆ ಕೊಟ್ಟ ಶರಣ್ ಪಂಪ್‌ವೆಲ್ ವಿರುದ್ಧ ಕೇಸು

ಲೋಕಬಂಧು ನ್ಯೂಸ್ ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಮೇ 2ರಂದು ದ.ಕ. ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಸಂಘ ಪರಿವಾರದ ಮುಖಂಡ ಶರಣ್ ಪಂಪ್‌ವೆಲ್...

ಮೇ 15ರಿಂದ ಗುರುಮಹಾಕಾಲೇಶ್ವರ ಬ್ರಹ್ಮಕಲಶೋತ್ಸವ

ಲೋಕಬಂಧು ನ್ಯೂಸ್ ಉಡುಪಿ : ದ.ಕ ಜಿಲ್ಲೆಯ ಗುರುಪುರದ ಶ್ರೀ ಗುರುಮಹಾಕಾಲೇಶ್ವರ ರಿಲೀಜಿಯಸ್ ಮತ್ತು ಚಾರಿಟೇಬಲ್ ಟ್ರಸ್ಟಿನ ಶ್ರೀ ಗುರುಮಹಾಕಾಲೇಶ್ವರ ದೇವಸ್ಥಾನದಲ್ಲಿ ಮೇ 15...

ಗೃಹಸಚಿವರಿಗೆ ಆಕ್ರಮಣ ಮಾಡಿದವರ ಬಂಧಿಸುವ ತಾಕತ್ತು ಇದೆಯೇ?

ಲೋಕಬಂಧು ನ್ಯೂಸ್ ಉಡುಪಿ : ಹಿಂದೂಗಳ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದವರನ್ನು ಬಂಧಿಸುವ ಸರಕಾರ, ತಮ್ಮದೇ ಗೃಹಸಚಿವರಿಗೆ ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಕ್ರಮಣ...

ಪೆಹಲ್ಗಾಮ್ ಹಿಂದೂ ನರಮೇಧ- ಮಲ್ಪೆ ಕಡಲ ತೀರದಲ್ಲಿ ಸದ್ಗತಿಗಾಗಿ ತರ್ಪಣ, ಗೀತಾ ತ್ರಿಷ್ಟುಪ್ ಹೋಮ

ಲೋಕಬಂಧು ನ್ಯೂಸ್ ಉಡುಪಿ : ಪೆಹಲ್ಗಾಮ್ ಘಟನೆ ಇಡೀ ದೇಶವನ್ನು ತಲ್ಲಣಗೊಳಿಸಿದೆ. ಹಿಂದೂಗಳ ನರಮೇಧಕ್ಕೆ ದೇಶ ಮರುಗುತ್ತಿದೆ. ದುಷ್ಟರ ಸಂಹಾರಕ್ಕೆ ಜನ ಕಾಯುತ್ತಿದ್ದಾರೆ. ಈ ನ...

ಚಂಪಕಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ : ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 5ರಂದು ಸೋಮವಾರ ಉಡುಪಿ ಶ್ರೀಕೃಷ್ಣನಿಗೆ ಚಂಪಕಕೃಷ್ಣ ಅಲಂಕಾರ ಮಾ...

ಪ್ರಕೃತಿಗೆ ವಿಮುಖವಾದಲ್ಲಿ ಅನಾರೋಗ್ಯ

ಲೋಕಬಂಧು ನ್ಯೂಸ್ ಉಡುಪಿ : ಪ್ರಪಂಚದಲ್ಲಿ ಮನುಷ್ಯನನ್ನು ಹೊರತುಪಡಿಸಿ ಯಾವುದೇ ಜೀವರಾಶಿಗಳು ಪ್ರಕೃತಿಗೆ ವಿರುದ್ಧವಾಗಿಲ್ಲ. ಹಾಗಾಗಿ ಮನುಷ್ಯ ಪ್ರಕೃತಿಗೆ ಪೂರಕವಾಗಿಲ್ಲದ ಕ...

ತಂದೆ ಅಂತ್ಯಕ್ರಿಯೆಯಲ್ಲಿ ಬನ್ನಂಜೆ ರಾಜಾ ಭಾಗಿ

ಲೋಕಬಂಧು ನ್ಯೂಸ್ ಉಡುಪಿ : ಹೈಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ ಮಲ್ಪೆಯಲ್ಲಿ ನಡೆದ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾನುವಾರ ಪಾಲ್ಗೊಂ...

ಗಾಂಧಿ ಆಸ್ಪತ್ರೆ: ಸ್ವಯಂಪ್ರೇರಿತ ರಕ್ತದಾನ ಶಿಬಿರ

ಲೋಕಬಂಧು ನ್ಯೂಸ್ ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ಗಾಂಧಿ ಆಸ್ಪತ್ರೆಗೆ 30 ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಜಿಲ್ಲಾ  ...

ಮಂಟಪಮಧ್ಯಸ್ಥ ವಜ್ರಕುಮಾರ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ : ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 4ರಂದು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ಮಂಟಪಮಧ್ಯಸ್ಥ ವಜ್ರಕುಮ...

ಧರ್ಮಸ್ಥಳದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸತಿಪತಿಯರಾದ 75 ಜೋಡಿ

ಲೋಕಬಂಧು ನ್ಯೂಸ್ ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶನಿವಾರ ಸಂಜೆ ಗಂಟೆ 6.48ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಶ್ರೀ ಧರ್ಮ...

ರ್ಯಾಂಕ್ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ ಗೆ ಅಭಿನಂದನೆ

ಲೋಕಬಂಧು ನ್ಯೂಸ್ ಕಾರ್ಕಳ : ಈ ಬಾರಿಯ ಎಸ್ಎಸ್ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಸ್ವಸ್ತಿ ಕಾಮತ್ ಅವರಿಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉ...

ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಹಿಂದುತ್ವ ದಮನಕ್ಕೆ ಬಳಕೆ

ಲೋಕಬಂಧು ನ್ಯೂಸ್ ಬೆಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜೊತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಲೋಕಬಂಧು ನ್ಯೂಸ್ ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಭಾಗವಾಗಿ ಕಳೆ...

ರಾಜಾ ಎಸ್. ಗಿರಿ ಆಚಾರ್ಯಗೆ ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿ ಪ್ರದಾನ

ಲೋಕಬಂಧು ನ್ಯೂಸ್ ಉಡುಪಿ : ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿಯ ಹರಿಕಾರ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ವಿದ್ವಾಂಸ ರಾಜಾ ಎಸ್. ಗಿರಿ ಆಚಾರ್ಯ ಅವರಿಗೆ ಪರ್ಯ...

ಉಡುಪಿ ಗಾಂಧಿ ಆಸ್ಪತ್ರೆಗೆ ಮೂವತ್ತು, ಪಂಚಮಿ ಟ್ರಸ್ಟ್‌ 25ರ ಸಂಭ್ರಮ

ಲೋಕಬಂಧು ನ್ಯೂಸ್ ಉಡುಪಿ : ಇಲ್ಲಿನ ಗಾಂಧಿ ಆಸ್ಪತ್ರೆ ಗೆ ಮೂವತ್ತು ವರ್ಷ ಹಾಗೂ ಪಂಚಮಿ ಟ್ರಸ್ಟ್‌ ನ 25ನೇ ವರ್ಷದ ಸಂಭ್ರಮಾಚಾರಣೆ ಮೇ 4 ಹಾಗೂ 5ರಂದು ಆತ್ರಾಡಿ ಓಂತಿಬೆಟ್ಟ...

ಭಾರತ- ಪಾಕ್ ಜಲಮಾರ್ಗ ಬಂದ್!

ಲೋಕಬಂಧು ನ್ಯೂಸ್ ನವದೆಹಲಿ : ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದಕ್ಕೆ ಹಾಗೂ ಭಾರತೀಯ ಧ್ವಜ ಹೊಂದಿರುವ ಹಡಗುಗಳು ಪಾಕಿಸ್ತಾನದ ಬಂದ...

ತನಿಖೆಗೆ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್!

ಲೋಕಬಂಧು ನ್ಯೂಸ್ ಮಂಗಳೂರು : ಪೊಲೀಸ್ ತನಿಖೆಗೆ ಮುನ್ನವೇ ಸ್ಪೀಕರ್ ಯು.ಟಿ. ಖಾದರ್ ಇದೀಗ ಪ್ರಕರಣದ ಪ್ರಧಾನ ಸೂತ್ರದಾರನ ಸಹೋದರನೊಂದಿಗೆ ಮಾತನಾಡಿ, ಆ ಕುಟುಂಬಕ್ಕೆ ಕ್ಲೀನ್...

ಕರಾವಳಿಯಲ್ಲಿ ಆ್ಯಂಟಿ ಕಮ್ಯುನಲ್ ಕಾರ್ಯಪಡೆ ಸ್ಥಾಪನೆಗೆ ನಿರ್ಧಾರ

ಲೋಕಬಂಧು ನ್ಯೂಸ್ ಮಂಗಳೂರು : ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಎ...

ಫಾಜಿಲ್ ಕೊಲೆಗಾಗಿಯೇ ಸುಹಾಸ್ ಶೆಟ್ಟಿ ಮರ್ಡರ್: ಸೋದರನಿಂದ ಸುಪಾರಿ!

ಲೋಕಬಂಧು ನ್ಯೂಸ್ ಮಂಗಳೂರು : ರೌಡಿಶೀಟರ್ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು...

ಶೀತೋಷ್ಣಮಂಡಲಗತ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ : ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 3ರಂದು ಶನಿವಾರ ಉಡುಪಿ ಶ್ರೀಕೃಷ್ಣನಿಗೆ ಶೀತೋಷ್ಣಮಂಡಲಗತ ಅಲಂಕ...

ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಪ್ರತಿಭಟನೆ

ಲೋಕಬಂಧು ನ್ಯೂಸ್ ಉಡುಪಿ: ದ.ಕ ಜಿಲ್ಲೆಯ ಬಜ್ಪೆಯ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭ...

ಮೇ 5ರಿಂದ ಮನೆ ಮನೆ ಸಮೀಕ್ಷೆ

ಲೋಕಬಂಧು ನ್ಯೂಸ್ ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ. ಎಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪ.ಜಾತಿಗಳ ವಿವಿಧ ಅಂಶಗಳ ಬಗ್ಗ...

ಕೃಷ್ಣಮಠಕ್ಕೆ ಮಂತ್ರಾಲಯಶ್ರೀ ಭೇಟಿ

ಲೋಕಬಂಧು ನ್ಯೂಸ್ ಉಡುಪಿ : ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಶುಕ್ರವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದ...

ವೇದದ ಸಾರ ಜಗತ್ತಿಗೆ ಸಾರಿದ ಆಚಾರ್ಯ ಶಂಕರರು

ಲೋಕಬಂಧು ನ್ಯೂಸ್ ಉಡುಪಿ : ಸಮಾಜದ ಏಳಿಗೆಗಾಗಿ ಹಾಗೂ ಧರ್ಮದ ರಕ್ಷಣೆಗಾಗಿ ದೇಶದಾದ್ಯಂತ ಸಂಚರಿಸಿ, ವೇದದ ಸಾರವನ್ನು ಜಗತ್ತಿಗೆ ಸಾರಿರುವ ಶ್ರೀ ಶಂಕರಾಚಾರ್ಯರ ಜೀವನ, ಸಾಧನೆ...

ಎಸ್.ಎಸ್.ಎಲ್.ಸಿ. ಫಲಿತಾಂಶ: ಶಾಸಕ ಅಭಿನಂದನೆ

ಲೋಕಬಂಧು ನ್ಯೂಸ್ ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12 ಮತ್ತು ಉಡುಪಿ ಜಿಲ್ಲೆ ಶೇ. 89.96 ಫಲಿತಾಂಶ ದಾಖಲಿಸುವ ಮೂಲಕ ...

ಎಸ್ಎಸ್ಎಲ್.ಸಿ ಸಾಧನೆಗೆ ಶ್ಲಾಘನೆ

ಲೋಕಬಂಧು ನ್ಯೂಸ್ ಉಡುಪಿ : ಪ್ರಸಕ್ತ ಸಾಲಿನ ಎಸ್ಎಸ್ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಉಡುಪಿ ಜಿಲ್ಲೆ ಎಂದಿನಂತೆ ಉತ್ತಮ ಸಾಧನೆ ಮ...

ಎಸ್ಎಸ್ಎಲ್. ಸಿ ಪರೀಕ್ಷೆ: ಉಡುಪಿ ಜಿಲ್ಲ್ಲೆಗೆ 89.96 ಶೇ. ಫಲಿತಾಂಶ

ಲೋಕಬಂಧು ನ್ಯೂಸ್ ಉಡುಪಿ : ಕಳೆದ ಮಾರ್ಚ್ ನಲ್ಲಿ ನಡೆದ ಎಸ್ಎಸ್ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ 89.96 ಶೇ. ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ...

ಕಮಲನಿಲಯೇ ಸತ್ಯಭಾಮೆ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ : ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 2 ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ ಕಮಲನಿಲಯೇ ಸತ್ಯಭಾಮೆ ಅಲಂಕ...

ಎಸ್ಎಸ್ಎಲ್.ಸಿ ಫಲಿತಾಂಶ: ದ.ಕ. ಪ್ರಥಮ; ಉಡುಪಿ ದ್ವಿತೀಯ

ಲೋಕಬಂಧು ನ್ಯೂಸ್ ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) 2024-25ನೇ ಸಾಲಿನ ಎಸ್ಎಸ್ಎಲ್. ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು...

ಜನಗಣತಿಯ ಕೇಂದ್ರ ಆದೇಶ ಸಣ್ಣ ಸಮುದಾಯಕ್ಕೆ ಶಕ್ತಿ

ಲೋಕಬಂಧು ನ್ಯೂಸ್ ಉಡುಪಿ : ದೇಶದಲ್ಲಿ ಜನಗಣತಿ- ಜಾತಿಗಣತಿಗೆ ಕೇಂದ್ರ ಸರ್ಕಾರ ಆದೇಶಿಸಿರುವುದು ಪ.ಜಾತಿ, ಪ. ಪಂಗಡ, ಹಿಂದುಳಿದ ಸಣ್ಣ ಸಮುದಾಯಕ್ಕೆ ಹೊಸ ಶಕ್ತಿ ಕೊಡುತ್ತದೆ...

ಮೀಸಲಾತಿ: ಕೇಂದ್ರದ ನಿರ್ಧಾರ ಸಂತಸದಾಯಕ

ಲೋಕಬಂಧು ನ್ಯೂಸ್ ಉಡುಪಿ : ಜಾತಿ- ಜನಗಣತಿಯಿಂದ ಮೀಸಲಾತಿ ಕೊಡುವುದು ಕಷ್ಟ. ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿ ತಿಳಿದರೆ ಮೀಸಲಾತಿ ಕೊಡುವುದು ಸುಲಭ. ಯಾರನ್ನು ಯಾವ ಪ್ರ...

ಕಾರ್ಮಿಕರ ಘನತೆ ಗೌರವ ಗುರುತಿಸುವುದು ಕಾರ್ಮಿಕ ದಿನಾಚರಣೆ ಆಶಯ

ಲೋಕಬಂಧು ನ್ಯೂಸ್ ಉಡುಪಿ : ಕಾರ್ಮಿಕರ ಘನತೆ ಮತ್ತು ಗೌರವವನ್ನು ಗುರುತಿಸುವುದು ಕಾರ್ಮಿಕ ದಿನಾಚರಣೆಯ ಮೂಲ ಉದ್ದೇಶ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚ್ ಧರ್ಮಗುರು ವಂ|ಡೆನ...

ಮಲ್ಪೆ ಬಂದರು ನಿರ್ವಹಣೆ ಗುತ್ತಿಗೆ ವಿಸ್ತರಣೆ ಆದೇಶ ರದ್ದುಪಡಿಸಿ

ಲೋಕಬಂಧು ನ್ಯೂಸ್ ಉಡುಪಿ : ಮಲ್ಪೆ ಮೀನುಗಾರಿಕೆ ಬಂದರು ನಿರ್ವಹಣಾ ಗುತ್ತಿಗೆಯನ್ನು ಖಾಸಗಿ ವ್ಯಕ್ತಿಗೆ ನಿಯಮಬಾಹಿರವಾಗಿ ಮುಂದಿನ ಎರಡು ವರ್ಷ ಅವಧಿಗೆ ವಿಸ್ತರಣೆ ಮಾಡಿರುವ ...

ಇಸ್ರೋ ಮಾಜಿ ಅಧ್ಯಕ್ಷ ಕೃಷ್ಣಮಠ ಭೇಟಿ

ಲೋಕಬಂಧು ನ್ಯೂಸ್ ಉಡುಪಿ : ಭಾರತೀಯ ಬಾಹ್ಯಾಕಾಶ ವಿಜ್ಞಾನ  ಸಂಶೋಧನಾ ಸಂಸ್ಥೆ (ಇಸ್ರೋ)ಯ ನಿಕಟಪೂರ್ವ ಅಧ್ಯಕ್ಷ‌ ಸೋಮನಾಥ್ ಗುರುವಾರ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ...

ಮೇ 2: ಎಸ್ಎಸ್ಎಲ್. ಸಿ ಫಲಿತಾಂಶ ಪ್ರಕಟ

ಲೋಕಬಂಧು ನ್ಯೂಸ್ ಬೆಂಗಳೂರು : ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ 2ರಂದು ಬೆಳಗ್ಗೆ 10 ಗಂಟೆಗೆ ಅಧಿಕೃತವಾಗಿ ಪ್ರಕಟಗೊಳ್ಳಲಿದ...

ಮೇ 3: ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಲೋಕಬಂಧು ನ್ಯೂಸ್ ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಮೇ 3ರಂದು ಶನಿವಾರ ಸಂಜೆ ಗಂಟೆ 6.48ರ ಗೋಧೂಳಿಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನ...

ಪಹಲ್ಲಾಮ್ ದಾಳಿ: ಮೃತ ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ನೆರವು

ಲೋಕಬಂಧು ನ್ಯೂಸ್ ಶೃಂಗೇರಿ : ಜಮ್ಮು-ಕಾಶ್ಮೀರದ ಪಹಲ್ಲಾಮ್‌ನಲ್ಲಿ ಈಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ 26 ಕುಟುಂಬಗಳಿಗೆ ಶೃಂಗೇರಿ ಶ್ರೀ ಶಾರದಾ ಪೀಠದಿಂದ ...

ಗೋಪಾಲ ಸರ್ವಪಾಲಕ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ : ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 1 ಗುರುವಾರ ಉಡುಪಿ ಶ್ರೀಕೃಷ್ಣನಿಗೆ ಗೋಪಾಲ ಸರ್ವಪಾಲಕ ಅಲಂಕಾರ ...